Saturday, May 24, 2025
Homeಸಾಹಿತ್ಯಕನ್ನಡ ಸಾಹಿತ್ಯ ಪರಿಷತ್ತಿಗೆ ಉಮೇಶ ಜಾಬಾ ನೇಮಕ: ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತಿಗೆ ಉಮೇಶ ಜಾಬಾ ನೇಮಕ: ಸನ್ಮಾನ

ಬೀದರ್: ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿಯಾಗಿ ನೇಮಕಗೊಂಡ ಉಮೇಶ ಜಾಬಾ ಅವರನ್ನು ತಾಲ್ಲೂಕಿನ ಮರಕಲ್ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ದಲಿತ ಬ್ರಿಗೇಡ್ ವತಿಯಿಂದ ಸನ್ಮಾನಿಸಲಾಯಿತು.

ಬ್ರಿಗೇಡ್ ಸಂಸ್ಥಾಪಕ ಅವಿನಾಶ ದೀನೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು.

ಬ್ರಿಗೇಡ್ ಯುವ ಘಟಕದ ಅಧ್ಯಕ್ಷ ಶಿವಕುಮಾರ ಜೀರ್ಗೆ, ದಲಿತ ಸಂಘರ್ಷ ಸಮಿತಿಯ ರಾಜಕುಮಾರ ಜ್ಯೋತಿ, ಪ್ರಮುಖರಾದ ಶಿವಾಜಿ ಸಾಕ್ರೆ ಮತ್ತಿತರರು ಇದ್ದರು.

—————–

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3