ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸೀಪುರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಾನ್ಯ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕಮಾರ ಅವರಿಗೆ ಭೇಟಿಯಾಗಿ ಸನ್ಮಾನಿಸಿ, ಸಮಾಜದ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ ಮದ್ವರಾಜ್ ಹಾಗೂ ಸಮಾಜದ ಮುಖಂಡರುಗಳು ಅಧಿಕಾರಿಗಳು, ಸೇರಿದಂತೆ ಮತ್ತಿತರರು ಇದ್ದರು.
——————