Saturday, May 24, 2025
Homeಜಿಲ್ಲೆಸಾಹಿತಿ ಡಾ. ಬಸವರಾಜ ಬಲ್ಲೂರ ಹಾಗೂ ಡಾ.ಶಿವಗಂಗಾ ರುಮ್ಮಾ ಅವರಿಗೆ ಸಚಿವರಿಂದ ಸನ್ಮಾನ

ಸಾಹಿತಿ ಡಾ. ಬಸವರಾಜ ಬಲ್ಲೂರ ಹಾಗೂ ಡಾ.ಶಿವಗಂಗಾ ರುಮ್ಮಾ ಅವರಿಗೆ ಸಚಿವರಿಂದ ಸನ್ಮಾನ

ಬೀದರ್ ವಿಶ್ವವಿದ್ಯಾಲಯದ ಲಾಂಛನ ಸಿದ್ಧಪಡಿಸಿದ ಪ್ರಯುಕ್ತ ಸಾಹಿತಿ ಡಾ. ಬಸವರಾಜ ಬಲ್ಲೂರ ಹಾಗೂ ಡಾ. ಶಿವಗಂಗಾ ರುಮ್ಮಾ ಅವರನ್ನು ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಬೀದರ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸನ್ಮಾನಿಸಿದರು. ಪೌರಾಡಳಿತ ಸಚಿವ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಮತ್ತಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3