Saturday, May 24, 2025
Homeಜಿಲ್ಲೆಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವ ಈಶ್ವರ ಬಿ.ಖಂಡ್ರೆ

ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವ ಈಶ್ವರ ಬಿ.ಖಂಡ್ರೆ

ಬೀದರ್ : ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಂದ ಏಪ್ರಿಲ್.16 ರಂದು ಬೀದರನಲ್ಲಿ ಐತಿಹಾಸಿಕ ₹2025 ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ, ಮತ್ತು 1.5 ವರ್ಷಗಳ ನಂತರ ಪುನಃ ಆರಂಭವಾಗುತ್ತಿರುವ ಬೀದರ ನಾಗರಿಕ ವಿಮಾನಯಾನ ಚಾಲನೆ ಕಾರ್ಯಕ್ರಮದ ಪ್ರಯುಕ್ತ, ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಬೀದರ ನೆಹರೂ ಸ್ಟೇಡಿಯಂ ಹಾಗೂ ಬೀದರ ವಿಮಾನ ನಿಲ್ದಾಣದಲ್ಲಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.

*****

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3