Saturday, May 24, 2025
Homeಜಿಲ್ಲೆಕು. ವೈಷ್ಣವಿಗೆ ಒಲಿದ ಸರಸ್ವತಿ ಸಾಧಕ ಸಿರಿ ರಾಷ್ಟ್ರಪ್ರಶಸ್ತಿ

ಕು. ವೈಷ್ಣವಿಗೆ ಒಲಿದ ಸರಸ್ವತಿ ಸಾಧಕ ಸಿರಿ ರಾಷ್ಟ್ರಪ್ರಶಸ್ತಿ

ಬೀದರ್: ಬೀದರ ಜಿಲ್ಲೆ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಕಲಾವಿದೆ ಕು. ವೈಷ್ಣವಿ ಅವರಿಗೆ ಸರಸ್ವತಿ ಸಾಧಕಸಿರಿ ರಾಷ್ಟಪ್ರಶಸ್ತಿ ಒದಗಿ ಬಂದಿದೆ. ದಾವಣಗೆರೆಯ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ ಈ ಪ್ರಶಸ್ತಿಯನ್ನು ಏ. 27ರಂದು ಭಾನುವಾರ ದಾವಣಗೆರೆಯ ಚನ್ನಗಿರಿ ವೀರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನೀಡಲಾಗುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ನಾಗೇಶ, ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ಮತ್ತು ಕಾರ್ಯದರ್ಶಿ ರಾಘವೇಂದ್ರ ಶೆಣೈ ಆಯ್ಕೆಪ್ರತಿ ಕಳುಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3